News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ಸಂಬಂಧ

ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

667

ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.

20 ರಿಂದ 30 ವರ್ಷದಲ್ಲಿ ಮದುವೆ :-

ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್‌ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.

30 ರಿಂದ 40 ವರ್ಷದಲ್ಲಿ ಮದುವೆ :-

ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್‌ಫ್ಯೂಶನ್‌ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್‌ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್‌ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.

40ನೆ ವಯಸ್ಸಿನ ನಂತರ :-

40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್‌ ಕಾಂನ್ಫಿಡೆನ್ಸ್‌‌ ಹೆಚ್ಚಿರುತ್ತದೆ. ಆದರೆ ರಿಸರ್ಚ್‌ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್‌ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…