ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.
ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.
ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್ಫ್ಯೂಶನ್ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.
40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್ ಕಾಂನ್ಫಿಡೆನ್ಸ್ ಹೆಚ್ಚಿರುತ್ತದೆ. ಆದರೆ ರಿಸರ್ಚ್ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.