News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸಂಬಂಧ

ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

668

ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.

20 ರಿಂದ 30 ವರ್ಷದಲ್ಲಿ ಮದುವೆ :-

ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್‌ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.

30 ರಿಂದ 40 ವರ್ಷದಲ್ಲಿ ಮದುವೆ :-

ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್‌ಫ್ಯೂಶನ್‌ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್‌ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್‌ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.

40ನೆ ವಯಸ್ಸಿನ ನಂತರ :-

40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್‌ ಕಾಂನ್ಫಿಡೆನ್ಸ್‌‌ ಹೆಚ್ಚಿರುತ್ತದೆ. ಆದರೆ ರಿಸರ್ಚ್‌ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್‌ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.