News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಉಪಯುಕ್ತ ಮಾಹಿತಿ, ಸಂಬಂಧ

ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

667

ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.

20 ರಿಂದ 30 ವರ್ಷದಲ್ಲಿ ಮದುವೆ :-

ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್‌ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.

30 ರಿಂದ 40 ವರ್ಷದಲ್ಲಿ ಮದುವೆ :-

ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್‌ಫ್ಯೂಶನ್‌ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್‌ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್‌ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.

40ನೆ ವಯಸ್ಸಿನ ನಂತರ :-

40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್‌ ಕಾಂನ್ಫಿಡೆನ್ಸ್‌‌ ಹೆಚ್ಚಿರುತ್ತದೆ. ಆದರೆ ರಿಸರ್ಚ್‌ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್‌ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…