ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.
ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.
ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.
ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.
ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್ಫ್ಯೂಶನ್ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್ ಕೊಡಲು ಸಹಾಯವಾಗುತ್ತದೆ.
ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.
40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.
ಜೊತೆಗೆ ಸೆಲ್ಫ್ ಕಾಂನ್ಫಿಡೆನ್ಸ್ ಹೆಚ್ಚಿರುತ್ತದೆ. ಆದರೆ ರಿಸರ್ಚ್ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…