News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

551

ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.


ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.

ರೆಡ್ ವೈನ್ ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು:-

ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.

ಕೆಂಪು ವೈನ್ ನಲ್ಲಿ ಕ್ಯಾನ್ಸರ್ ನಿರೋಧಕ ಗುಣವಿದೆ :-

ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.

ಕೆಂಪು ವೈನ್ ಒತ್ತಡವನ್ನು ಕಡಿಮೆಗೊಳಿಸುತ್ತದೆ:-

ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

ರೆಡ್ ವೈನ್‌ನ ಕೆಲವೊಂದು ಆರೋಗ್ಯಕಾರಿ ಲಾಭಗಳು: –

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ

* ಪಾರ್ಶ್ವವಾಯುವನ್ನು ತಡೆಯುತ್ತದೆ

* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ

* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ

* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ

* ಬೊಜ್ಜು ಕಡಿಮೆ ಮಾಡುತ್ತದೆ

* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ

* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ

* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ

* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ

* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ

* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…