ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…