ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…