ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು