ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…