News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಮಾಡ್ರನ್ ಬೇಸಾಯ

ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

3146

ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

ಭಾರತದಲ್ಲಿ ಪ್ರತಿ ವರ್ಷ 1.44 ಕೋಟಿ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸುಡಲಾಗುತ್ತಿದೆ ಇಲ್ಲವೇ ಪರಿಸರದಲ್ಲಿ ಕೊಳೆಯಲು ಬಿಡುವ ಮೂಲಕ ಪರಿಸರವನ್ನು ಕಲುಷಿತಗೊಳಿಸಲಾಗುತ್ತಿದೆ.

ಇದರಲ್ಲಿ ಶೇ 10ರಷ್ಟು ಅಂದರೆ 14.4 ಲಕ್ಷ ಟನ್ ಕೃಷಿ ತ್ಯಾಜ್ಯವನ್ನು ಸದುಪಯೋಗ ಮಾಡಿಕೊಂಡರೆ ಸುಮಾರು 72 ಲಕ್ಷ ಟನ್ ಅಣಬೆಯನ್ನು ಉತ್ಪಾದಿಸಬಹುದು. ಇದು 1.44 ಟನ್ ಪ್ರೋಟಿನ್ ಉತ್ಪಾದನೆಗೆ ಸಮವಾಗಿದೆ. ಇಷ್ಟು ಪ್ರಮಾಣದ ಅಣಬೆ ಬೇಸಾಯ 43 ಲಕ್ಷ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸುತ್ತದೆ.

ಹಾಗಾದ್ರೆ ಅಣಬೆ ಹೇಗೆ ಬೆಳೆಯಬೇಕು? ಬೆಳೆಯುವ ಜಾಗ ಹೇಗಿರಬೇಕು?ತಿಳಿಯಲು ಮುಂದೆ ಓದಿ…

  • ಹುಲ್ಲು ಛಾವಣಿಯ ಗುಡಿಸಲು 16 ಚದರ ಮೀ. ಇರುವುದುಅಗತ್ಯ.ಅದನ್ನು ಸ್ಪಾನ್ ರನ್ನಿಂಗ್ ಕೋಣೆ ಮತ್ತು ಬೆಳೆಯ ಕೋಣೆ ಎಂದು ವಿಭಾಗಿಸಬೇಕು.

ಸ್ಪಾನ್ ರನ್ನಿಂಗ್ ಕೋಣೆ :-

25-300C ಉಷ್ಣತೆ ಇರಬೇಕು.ಗಾಳಿ ಬಂದು ಹೋಗು ವಂತಿರಬೆಕು. ಬೆಳಕು ಬೇಕಿಲ್ಲ

ಬೆಳೆಯ ಕೋಣೆ :-

23-250C ಉಷ್ಣತೆ ಇರಬೇಕು.ಸಾಪೇಕ್ಷ ತೇವಾಂಶ 75-80% ಇರಬೇಕು ಬೆಳಕು ಮತ್ತು ಗಾಳಿಯವ್ಯವಸ್ಥೆ ಸಾಧಾರಣ ಇರಬೇಕು

(ಡಿಜಿಟಲ್ ಥರ್ಮಾ ಮಿಟರ್ ಮತ್ತು ಹ್ಯುಮಿಡಿಫೈಯರ್ ಮೀಟರುಗಳು ಮಾರುಕಟ್ಟೆಯಲ್ಲ ದೊರಕುತ್ತವೆ)

ಸ್ಪಾನು (ಅಣಬೆ ಬೀಜೊತ್ಪತ್ತಿ):-

  • ಸೂಕ್ತವಾದ ಕೆಳ ಪದರ ಜೋಳ, ಮೆಕ್ಕೆ ಜೋಳ,ಗೋದಿ, ಮೊದಲಾದ ಧಾನ್ಯಗಳು
  • ಸ್ಫಾನು ತಯಾರಿ ಧಾನ್ಯಗಳನ್ನು ಅರ್ಧ ಬೇಯಿಸಿ. ಗಾಳಿಯಲ್ಲಿ ಒಣಗಿಸಿ, 2% ಕ್ಯಾಲ್ಷಿಯಂ ಕಾರ್ಬೊನೇಟ್ಮಿಶ್ರಣ ಮಾಡಿ. ಧಾನ್ಯವನ್ನು ಖಾಲಿ ಗ್ಲೂಕೋಸು ಡ್ರಿಪ್ ಬಾಟಲಿಯಲ್ಲಿ ತುಂಬಿ ಹತ್ತಿಯಿ0ದ ಮುಚ್ಚಿರಿ. ಕುಕ ರ್ ನಲ್ಲಿ 2 ತಾಸು ಪೂತಿನಾಶನ ಮಾಡಿ.
  • ಶುದ್ಧವಾದ ಫಂಗಸ್ ಕಲ್ಚರನ್ನು ಸೇರಿಸಿರಿ(ಕೃಷಿ ಇಲಾಖೆ ಮತ್ತು ಕೃಷಿ ವಿಶ್ವ ವಿದ್ಯಾಲಯಗಲಲ್ಲಿ ಸಿಗುವುದು) ಮತ್ತು ಅದನ್ನು ಕೋನೆಯ ಉಷ್ನತೆಯಲ್ಲಿ 15 ದಿನ ಇನ್ ಕುಬೇಟ್ ಮಾಡಿ. 15-18 ದಿನಗಳ ಸ್ಪಾನುಗಳನ್ನು ಸ್ಪಾನಿಂಗಗೆ ಬಳಸಿ .

ಅಣಬೆಯ ಹಾಸಿಗೆ ತಯಾರಿ:-

  • ಸೂಕ್ತವಾದ ಕೆಳ ಪದರ ನೆಲ್ಲು / ಗೋದಿ ಹುಲ್ಲು , ಕಬ್ಬಿನ ಒಗಡು, ಮೆಕ್ಕೆಜೋಲದ ರವದಿ ಇತ್ಯಾದಿ
  • ಕತ್ತರಿಸಿದ ಗೋದಿ ಹುಲ್ಲು ಗಳ 5ಸೆಮಿ ತುಂಡುಗಳನ್ನು5 ತಾಸು ಕುಡಿಯುವ ನೀರಿನಲ್ಲಿ ನೆನಸಿರಿ. ನಂತರ ಒಂದು ತಾಸು ಕುದಿಸಿ. ನೀರನ್ನು ಬಸಿಯಿರಿ ಗಾಳಿಯಲ್ಲಿ ಒಣಗಿಸಿ 65% ತೇವಾಂಶ ವಿರಲಿ ( ಕೈಯಿಂದ ಹಿಂಡಿದಾಗ ನೀರಹನಿ ಬರಬಾರದು)
  • ಚೀಲದ ತಯಾರಿ
  • 60×30ಸೆಮಿ ಅಳತೆಯ ಪಾಲಿತಿನ್ ಚೀಲ ಬಳಸಿ(ಎರಡು ಕಡೆ ತೆರದಿರಲಿ).
  • ಒಂದು ತುದಿಯನ್ನು ಕಟ್ಟಿ ಎರಡು 1 ಸೆಮಿ ವ್ಯಾಸ ದ ರಂದ್ರಗಳನ್ನು ಮಧ್ಯದಲ್ಲಿ ಮಾಡಿ
  • ಒಂದು ಮುಷ್ಟಿಯಷ್ಟು ಬೇಯಿಸಿದ ಹುಲ್ಲನ್ನು 5 ಸೆ.ಮಿ ಎತ್ತರಕ್ಕೆ ಹಾಕಿ ಅದರಲ್ಲ 25ಗ್ರಾಂ ಬೀಜವನ್ನು ಹಾಕಿ.
  • ಹುಲ್ಲಿನ ಪದರವನ್ನು 25 ಸೆಮಿ. ಎತ್ತರ ಕ್ಕೆ ಹಾಕಿರಿ .ಈ ಪ್ರಕ್ರಿಯೆಯನ್ನು ನಾಲಕ್ಕು ಪದರ ಸ್ಪಾನ್ಮತ್ತು ಐದು ಪದರ ಹುಲ್ಲು ಬರುವಂತೆಹಾಕಿರಿ.
  • ಬಾಯಿ ಕಟ್ಟಿ ಮತ್ತು ಬೆಡ್ಡುಗಳನ್ನು ಸ್ಪಾನಿಘ್ ಕೋಣೆಯಲ್ಲಿ ಹಂತಹಂತವಾಗಿ ಜೋಡಿಸಿರಿ.
  • 15-20 ದಿನಗಳ ನಂತರ ,ಪಾಲಿತಿನ್ ಚೀಲವನ್ನು ಕತ್ತರಿಸಿ ತೆಗೆಯಿರಿ ಮತ್ತು ಬೆಡ್ ಅನ್ನು ಬೇರೆ ಕೋಣೆಗೆ ವರ್ಗ ಮಾಡಿ.
  • ಬೆಡ್ ಅನ್ನು ಒದ್ದೆ ಯಾಗಿಡಲು ಅಗಾಗ ನೀರು ಹಾಕುತ್ತಿರಿ.

ಉತ್ಪನ್ನ:-

  • ಅಣಬೆಯ ಸೂಜಿಮೊನೆ ತಲೆ ಗಳು 3ನೆ ದಿನ ಬೆಡ್ಡಿನ ಲ್ಲಿಂದ ಹೊರಬರುವವು.ಮತ್ತು 3 ದಿನಗಳಲ್ಲಿ ಪಕ್ವ ವಾಗುವವು.
  • ಪಕ್ವವಾದ ಅಣಬೆಗಳನ್ನು ಪ್ರತಿ ದಿನ ಅಥವ ದಿನ ಬಿಟ್ಟು ದಿನ ನೀರು ಸ್ಪ್ರೇ ಮಾಡುವ ಮುನ್ನ ಹಾರವೆಸ್ಟ ಮಾಡಿ
  • ಎರಡನೆ ಮತ್ತ ಮೂರನೆ ಬೆಳೆಯನ್ನು ಬೆಡ್ಡಿನ ತಳವನ್ನು ಕೆರೆದು ತೆಗೆದ ನಂತರ ಮಾಡಬೇಕು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…