ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

ನೀವು ಈ ಮುಂಚೆ ಕೇಳಿರಬಹುದು. ರೋಡಿನಲ್ಲೂ ಚಲಿಸುವ, ಗಾಳಿಯಲ್ಲೂ ಹಾರುವ ವಾಹನ ಅನ್ವೇಷಣೆಯ ಹಂತದಲ್ಲಿದೆ ಎಂದು. ಹೌದು ಈಗ ಆ ಹಾರುವ ಕಾರಿನ ಅಭಿವೃದ್ಧಿ ಕಾರ್ಯ ಮುಗಿದಿದ್ದು, 2018 ರಲ್ಲಿ ಹಾರುವ ಕಾರು ರೋಡಿಗಿಳಿಯಲಿದೆ. ಅಲ್ಲಾ, ಗಾಳಿಯಲ್ಲಿ ಹಾರಲಿದೆ.
ಹಾರುವ ಕಾರು:-
ತಂತಾನೇ ಓಡಬಲ್ಲ ಕಾರಿದ್ದರೆ ಅಪಗಾತಗಳನ್ನು ತಡೆಗಟ್ಟಬಹುದು ಆದರೆ ರಸ್ತೆಯ ದಟ್ಟಣೆಗೆ ಏನು ಮಾಡುವುದು ? ಹಾರುವ ಕಾರು ಇಂತದೊಂದು ಕೇಳ್ವಿಗೆ ಉತ್ತರವಾಗಬಲ್ಲದು. ರಸ್ತೆಯಲ್ಲಿ ಓಡುವ ಕಾರು ಮತ್ತು ಬಾನಲ್ಲಿ ಹಾರುವ ವಿಮಾನದ ನಡುವಿನ ನಡೆ ಇದು.

ಕಾರು ಮೇಲೆ ಹಾರಬೇಕೆಂದರೆ ಅದು ನೆಲಸೆಳೆತವನ್ನು (earth’s gravity) ಮೀರಬೇಕು ಅಂದರೆ ಅದಕ್ಕೆ ಇದಿರು-ನೆಲಸೆಳೆತ (anti-gravity) ಒದಗಿಸುವಂತ ಚಳಕಗಳು ಎಟುಕಬೇಕು, ಅದೂ ಕಡಿಮೆ ಬೆಲೆಯಲ್ಲಿ.

ಸ್ಯಾಮ್ ಸನ್ ಎಂಬ ಕಂಪನಿ ಅಭಿವೃದ್ಧಿ ಪಡಿಸಿರುವ ಹಾರುವ ಕಾರಿನ ಹೆಸರು ‘ಸ್ಯಾಮ್ ಸನ್ ಸ್ವಿಚ್ ಬ್ಲೇಡ್’ ಇದಕ್ಕೆ ಮೂರು ಚಕ್ರಗಳಿದ್ದು, ಎರಡು ಆಸನಗಳನ್ನು ಜೋಡಿಸಲಾಗಿದೆ. ರಸ್ತೆಯಲ್ಲೂ ಹಾಗೂ ಗಾಳಿಯಲ್ಲೂ ಹಾರುವ ಜಗತ್ತಿನ ಮೊದಲ ವಿಶಿಷ್ಟ ಕಾರು ಇದಾಗಿದೆ.

ಸ್ವಿಚ್ ಬ್ಲೇಡ್ ಕಾರನ್ನು ಎಲ್ಲೆಂದರಲ್ಲಿ ಹಾರಿಸುವಂತಿಲ್ಲ. ಬದಲಾಗಿ ಮೊದಲು ವಿಮಾನ ಹಾರುವಂತಹ ರನ್ ವೇ ಸ್ಥಳಕ್ಕೆ ಕಾರನ್ನು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ ಅಲ್ಲಿಂದ ಹಾರಿಸಬೇಕು. ಕಾರನ್ನು ಗಾಳಿಯಿಂದ ಕೆಳಗಿಳಿಸುವಾಗಲು ರನ್ ವೇ ಇರುವಂತಹ ಸ್ಥಳದಲ್ಲೆ ಇಳಿಸಬೇಕು. ಬಳಿಕ ತಲುಪಬೇಕಾದ ಜಾಗಕ್ಕೆ ಸಾಮಾನ್ಯ ಕಾರಿನಂತೆ ಚಲಾಯಿಸಿಕೊಂಡು ಹೋಗಬಹುದು.

ಗಂಟೆಗೆ 305 ಕಿ.ಮೀ ಓಡುವ,13,000 ಅಡಿ ಮೇಲಕ್ಕೆ ಹಾರುವ ಸಾಮರ್ಥ್ಯ ಈ ಕಾರಿಗಿದೆ. 6.3 ಅಡಿ ಉದ್ದದ,8.2 ಅಡಿ ಅಗಲದ ರೆಕ್ಕೆಗಳನ್ನು ಬೇಕೆಂದಾಗ ಮಡಿಚುವ, ಬಿಚ್ಚುವ ವ್ಯವಸ್ಥೆ ಮಾಡಲಾಗಿದೆ. ಇದರ ಬೆಲೆ 77 ಲಕ್ಷ ರೂಪಾಯಿಯಾಗಿದ್ದು, ಅದರ ಬಿಡಿಭಾಗಗಳನ್ನು ಜೋಡಿಸಲು ಮತ್ತೆ 13 ಲಕ್ಷಕೊಡಬೇಕಾಗಿದೆ. 2018ರ ವರ್ಷದಲ್ಲಿ ಸ್ವಿಚ್ ಬ್ಲೇಡ್ ಕಾರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!