ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ನೀವು ಈ ಮುಂಚೆ ಕೇಳಿರಬಹುದು. ರೋಡಿನಲ್ಲೂ ಚಲಿಸುವ, ಗಾಳಿಯಲ್ಲೂ ಹಾರುವ ವಾಹನ ಅನ್ವೇಷಣೆಯ ಹಂತದಲ್ಲಿದೆ ಎಂದು. ಹೌದು ಈಗ ಆ ಹಾರುವ ಕಾರಿನ ಅಭಿವೃದ್ಧಿ ಕಾರ್ಯ ಮುಗಿದಿದ್ದು, 2018 ರಲ್ಲಿ ಹಾರುವ ಕಾರು ರೋಡಿಗಿಳಿಯಲಿದೆ. ಅಲ್ಲಾ, ಗಾಳಿಯಲ್ಲಿ ಹಾರಲಿದೆ.
ಹಾರುವ ಕಾರು:-
ತಂತಾನೇ ಓಡಬಲ್ಲ ಕಾರಿದ್ದರೆ ಅಪಗಾತಗಳನ್ನು ತಡೆಗಟ್ಟಬಹುದು ಆದರೆ ರಸ್ತೆಯ ದಟ್ಟಣೆಗೆ ಏನು ಮಾಡುವುದು ? ಹಾರುವ ಕಾರು ಇಂತದೊಂದು ಕೇಳ್ವಿಗೆ ಉತ್ತರವಾಗಬಲ್ಲದು. ರಸ್ತೆಯಲ್ಲಿ ಓಡುವ ಕಾರು ಮತ್ತು ಬಾನಲ್ಲಿ ಹಾರುವ ವಿಮಾನದ ನಡುವಿನ ನಡೆ ಇದು.
ಕಾರು ಮೇಲೆ ಹಾರಬೇಕೆಂದರೆ ಅದು ನೆಲಸೆಳೆತವನ್ನು (earth’s gravity) ಮೀರಬೇಕು ಅಂದರೆ ಅದಕ್ಕೆ ಇದಿರು-ನೆಲಸೆಳೆತ (anti-gravity) ಒದಗಿಸುವಂತ ಚಳಕಗಳು ಎಟುಕಬೇಕು, ಅದೂ ಕಡಿಮೆ ಬೆಲೆಯಲ್ಲಿ.
ಸ್ಯಾಮ್ ಸನ್ ಎಂಬ ಕಂಪನಿ ಅಭಿವೃದ್ಧಿ ಪಡಿಸಿರುವ ಹಾರುವ ಕಾರಿನ ಹೆಸರು ‘ಸ್ಯಾಮ್ ಸನ್ ಸ್ವಿಚ್ ಬ್ಲೇಡ್’ ಇದಕ್ಕೆ ಮೂರು ಚಕ್ರಗಳಿದ್ದು, ಎರಡು ಆಸನಗಳನ್ನು ಜೋಡಿಸಲಾಗಿದೆ. ರಸ್ತೆಯಲ್ಲೂ ಹಾಗೂ ಗಾಳಿಯಲ್ಲೂ ಹಾರುವ ಜಗತ್ತಿನ ಮೊದಲ ವಿಶಿಷ್ಟ ಕಾರು ಇದಾಗಿದೆ.
ಸ್ವಿಚ್ ಬ್ಲೇಡ್ ಕಾರನ್ನು ಎಲ್ಲೆಂದರಲ್ಲಿ ಹಾರಿಸುವಂತಿಲ್ಲ. ಬದಲಾಗಿ ಮೊದಲು ವಿಮಾನ ಹಾರುವಂತಹ ರನ್ ವೇ ಸ್ಥಳಕ್ಕೆ ಕಾರನ್ನು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ ಅಲ್ಲಿಂದ ಹಾರಿಸಬೇಕು. ಕಾರನ್ನು ಗಾಳಿಯಿಂದ ಕೆಳಗಿಳಿಸುವಾಗಲು ರನ್ ವೇ ಇರುವಂತಹ ಸ್ಥಳದಲ್ಲೆ ಇಳಿಸಬೇಕು. ಬಳಿಕ ತಲುಪಬೇಕಾದ ಜಾಗಕ್ಕೆ ಸಾಮಾನ್ಯ ಕಾರಿನಂತೆ ಚಲಾಯಿಸಿಕೊಂಡು ಹೋಗಬಹುದು.
ಗಂಟೆಗೆ 305 ಕಿ.ಮೀ ಓಡುವ,13,000 ಅಡಿ ಮೇಲಕ್ಕೆ ಹಾರುವ ಸಾಮರ್ಥ್ಯ ಈ ಕಾರಿಗಿದೆ. 6.3 ಅಡಿ ಉದ್ದದ,8.2 ಅಡಿ ಅಗಲದ ರೆಕ್ಕೆಗಳನ್ನು ಬೇಕೆಂದಾಗ ಮಡಿಚುವ, ಬಿಚ್ಚುವ ವ್ಯವಸ್ಥೆ ಮಾಡಲಾಗಿದೆ. ಇದರ ಬೆಲೆ 77 ಲಕ್ಷ ರೂಪಾಯಿಯಾಗಿದ್ದು, ಅದರ ಬಿಡಿಭಾಗಗಳನ್ನು ಜೋಡಿಸಲು ಮತ್ತೆ 13 ಲಕ್ಷಕೊಡಬೇಕಾಗಿದೆ. 2018ರ ವರ್ಷದಲ್ಲಿ ಸ್ವಿಚ್ ಬ್ಲೇಡ್ ಕಾರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು: