ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ.

ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲ ಎಂದು ಕರೆಯಲ್ಪಡುವ ರಾಮ ಬಾಣವನ್ನು ಪ್ರಯೋಗಿಸಿ.
ನೆಲ್ಲಿಕಾಯಿ ಪೇಸ್ಟ್ :-
ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, 30 ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ. ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.

ನೆಲ್ಲಿಕಾಯಿ-ಲಿಂಬೆಹಣ್ಣಿನ ಪ್ಯಾಕ್:-
ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಕೊಂಡು ಅದನ್ನು ಚೆನ್ನಾಗಿ ಒಣಗಿಸಿ. ನಂತರ ಅದನ್ನು ಚೆನ್ನಾಗಿ ಪುಡಿ ಮಾಡಿಕೊಂಡು, ಕಂಟೇನರ್ನಲ್ಲಿ ಹಾಕಿಟ್ಟುಕೊಳ್ಳಿ.

ನಿಮಗೆ ಅಗತ್ಯವಾದಾಗ ಇದನ್ನು ನೀರು ಮತ್ತು ಲಿಂಬೆರಸದಲ್ಲಿ ಬೆರೆಸಿಕೊಂಡು ತೆಳುವಾದ ಪೇಸ್ಟ್ ಮಾಡಿಕೊಂಡು, ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಇದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತೊಳೆಯಿರಿ. ಹೆಚ್ಚಿನ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಲು, ಕೂದಲನ್ನು ತೊಳೆಯುವಾಗ ಸೀಗೆಕಾಯಿಯನ್ನು ಬಳಸಬಹುದು.
ನೆಲ್ಲಿಕಾಯಿ-ತುಳಸಿ ಪ್ಯಾಕ್:-
ನೆಲ್ಲಿಕಾಯಿಯನ್ನು ತುಳಸಿ ಮತ್ತು ನೀರಿನೊಂದಿಗೆ ಬೆರೆಸಿಕೊಂಡು ಮೃದುವಾದ ಪೇಸ್ಟ್ ಮಾಡಿ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ನೆಲ್ಲಿಕಾಯಿ ಇಲ್ಲವಾದಲ್ಲಿ, ನೆಲ್ಲಿ ಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪ್ಯಾಕನ್ನು ನಿಮ್ಮ ಕೂದಲಿನ ಬುಡಕ್ಕೆ ಲೇಪಿಸಿ 30 ನಿಮಿಷಗಳ ಕಾಲ ಬಿಡಿ, ನಂತರ ಇದನ್ನು ತೊಳೆಯಿರಿ.

ಈ ಬಗೆಯಲ್ಲಿ ನೆಲ್ಲಿಕಾಯಿ ರಸವನ್ನು ಲೇಪಿಸಿಕೊಳ್ಳುವುದರಿಂದ, ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಈ ವಿಧಾನವನ್ನು ವಾರಕ್ಕೆ ಎರಡು ಬಾರಿ ಮಾಡಿ, ತ್ವರಿತಗತಿಯಲ್ಲಿ ಫಲಿತಾಂಶವನ್ನು ಪಡೆಯಬಹುದು. ಇದು ನಿಮಗೆ ತಲೆಹೊಟ್ಟನ್ನು ಮಾತ್ರ ನಿವಾರಿಸುವುದಿಲ್ಲ, ಜೊತೆಗೆ ನಿಮ್ಮ ಕೂದಲಿಗೆ ಕಂಡೀಶನರನ್ನು ಸಹ ನೀಡಿ, ಸ್ವಾಭಾವಿಕವಾಗಿ ಕೂದಲು ಹೊಳೆಯುವಂತೆ ಮಾಡುತ್ತದೆ.
1.ಬೆಟ್ಟದ ನಲ್ಲಿಕಾಯಿ ಜ್ಯೂಸ್ ತಯಾರಿಸಿ ಸ್ನಾನದ ನೀರಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಬೆವರು ವಾಸನೆಗೆ ಕಡಿವಾಣ.
2.ಎರಡು ಚಮಚ ಅಂಟುವಾಳದ ಪುಡಿಗೆ ಎರಡು ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ ಹಾಕಿ ತಲೆಕೂದಲಿಗೆ ಹಚ್ಚಿ ತೊಳೆದು ನೋಡಿ ಕೂದಲು ಕಾಂತಿಯುತವಾಗುವುದು.

3.ಹೇನಿನ ಕಾಟ ಹೆಚ್ಚಾಗಿದ್ದರೆ ಬೆಟ್ಟದ ನೆಲ್ಲಿಕಾಯಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದಕ್ಕೆ ನಿಂಬೆರಸ ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಒಂದೆರೆಡು ತಾಸು ಬಿಟ್ಟು ತೊಳೆಯಿರಿ.
4.ಕಪ್ಪು ಕೂದಲಿಗಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಒಣಗಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಇಟ್ಟುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.