ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು ಹೊಳಪಿನಿಂದ ಕೂಡಿರುತ್ತದೆ. ಇದರಿಂದ ಚರ್ಮದಲ್ಲಿರುವ ನಿರ್ಜೀವ ಕೋಶಗಳು ನಿರ್ನಾಮವಾಗುತ್ತದೆ.
ಸೋಂಕು ನಿವಾರಕ: ತ್ವಚೆಯ ಮೇಲೆ ಉಂಟಾಗುವ ತುರಿಕೆ, ಉರಿ, ಗಾಯ ಮತ್ತು ಅಲರ್ಜಿಗಳ ವಿರುದ್ಧ ನೆಲ್ಲಿಕಾಯಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದರೆ ನೆಲ್ಲಿಕಾಯಿಯ ನೀರನ್ನು ಹಚ್ಚಿದರೆ ಸಮಸ್ಯೆಗೆ ಪರಿಹಾರ ಕಾಣಬಹುದು.

ಬ್ಲಾಕ್ ಹೆಡ್ ಮತ್ತು ವೈಟ್ ಹೆಡ್ ನಿವಾರಣೆ: ತ್ವಚೆಯನ್ನು ಕಾಂತಿಯುತವನ್ನಾಗಿಸಲು ನೆಲ್ಲಿಕಾಯಿ ಮುಖ್ಯ ಪಾತ್ರವಹಿಸುತ್ತದೆ. ಇದರ ನೀರಿನಿಂದ ದಿನನಿತ್ಯ ತ್ವಚೆಯನ್ನು ಸ್ವಚ್ಚ್ಚಗೊಳಿಸುತ್ತಿದ್ದರೆ ತ್ವಚೆಯ ರಂಧ್ರಗಳಲ್ಲಿರುವ ಬ್ಲಾಕ್ ಹೆಡ್(ಕೊಳೆ) ಅಥವಾ ವೈಡ್ ಹೆಡ್ಗಳನ್ನು ತುಂಬಾ ಸುಲಭವಾಗಿ ಹೋಗಲಾಡಿಸಬಹುದು.
ಕಾಂತಿಯುತ ತ್ವಚೆ: ಸೂರ್ಯನ ಯುವಿ ಕಿರಣ ಮತ್ತು ಧೂಳಿನಿಂದ ಕೂಡಿದ ಗಾಳಿ ಮತ್ತು ಇನ್ನಿತರ ಕಾರಣಗಳಿಂದ ತ್ವಚೆಯ ಆರೋಗ್ಯವು ಹಾಳಾಗುತ್ತದೆ. ಇಂತಹ ಸಮಸ್ಯೆಗಳಿಗೆ ನೆಲ್ಲಿಕಾಯಿ ನೀರಿನಿಂದ ಪರಿಹಾರ ಕಾಣಬಹುದು. ತ್ವಚೆಯನ್ನು ನೆಲ್ಲಿಕಾಯಿ ನೀರಿನಿಂದ ಶುದ್ಧಗೊಳಿಸುವುದರಿಂದ ತ್ವಚೆಯ ತೇವಾಂಶ ಹೆಚ್ಚಾಗಿ ಕಾಂತಿಯುತವಾಗುತ್ತದೆ.
ತಲೆ ಹೊಟ್ಟು ನಿವಾರಕ: ಸ್ನಾನ ಮಾಡುವ ಅರ್ಧ ಗಂಟೆ ಮುಂಚಿತವಾಗಿ ನೆಲ್ಲಿಕಾಯಿ ನೀರನ್ನು ತಲೆಗೆ ಹಚ್ಚಿಕೊಳ್ಳಬೇಕು. ಇದಾದ ಬಳಿಕ ಸ್ನಾನ ಮಾಡುವುದರಿಂದ ತಲೆ ಹೊಟ್ಟಿನ ಸಮಸ್ಯೆಯನ್ನು ಹೋಗಲಾಡಿಸಬಹುದು.

ಸುಕ್ಕು ಗಟ್ಟುವಿಕೆ ತಡೆಯುವುದು: ನೆಲ್ಲಿಕಾಯಿ ನೀರಿನಿಂದ ತ್ವಚೆಯನ್ನು ಆರೈಕೆ ಮಾಡುತ್ತಿದ್ದರೆ ಚರ್ಮದಲ್ಲಿ ಪೋಷಕಾಂಶಗಳು ವೃದ್ಧಿಸುತ್ತದೆ. ಇದರಿಂದ ತ್ವಚೆಯು ಹೊಳಪಿನಿಂದ ಕೂಡಿರುವುದಲ್ಲದೇ ಚರ್ಮ ಸುಕ್ಕುಗಟ್ಟುವನ್ನು ತಡೆಯಬಹುದು. ಇದರಿಂದ ವಯಸ್ಸಾಗಿರುವಂತೆ ಕಾಣುವುದನ್ನು ಸಾಧ್ಯವಾದಷ್ಟು ವಿಳಂಬಗೊಳಿಸಬಹುದು.
ಉತ್ತಮ ಕೇಶರಾಶಿ: ಕೂದಲಿಗೆ ನೆಲ್ಲಿಕಾಯಿ ನೀರನ್ನು ಲೇಪನ ಮಾಡುವುದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ. ಹೀಗೆ ಪ್ರತಿನಿತ್ಯ ಮಾಡುವುದರಿಂದ ಕೂದಲು ಬಲಿಷ್ಠಗೊಂಡು ಕೂದಲು ಉದುರುವಿಕೆಯ ಸಮಸ್ಯೆಗೆ ಪರಿಹಾರ ಕಾಣಬಹುದು. ಹಾಗೆಯೇ ಕಾಂತಿಯುತ ಕೇಶರಾಶಿಯನ್ನು ತಮ್ಮದಾಗಿಸಿಕೊಳ್ಳಬಹದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
KOLAR NEWS PAPER 25-12-2022
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…