ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ.
ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ ಸ್ಥಳದ ಹೆಸರು ‘ನೆಲ್ಲಿತೀರ್ಥ’ ಏಂದೂ ಕರಯಲ್ಪ್ಯಾಟೀದೆ


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.