News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Histrocial, inspirational, karnataka

ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ.

ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ  ಸ್ಥಳದ ಹೆಸರು ‘ನೆಲ್ಲಿತೀರ್ಥ’ ಏಂದೂ  ಕರಯಲ್ಪ್ಯಾಟೀದೆ

Cave Temple

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…