News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

504

ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್‌ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್‌ಫೋನ್ ಮೇಲೆ ಆಫರ್ ಲಭ್ಯವಿದೆ.

ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.

ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.

ಪ್ರೈಮ್ ಸದಸ್ಯರಲ್ಲದವರಿಗೆ:-

ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.

ನೋಕಿಯಾ 8 ಸ್ಮಾರ್ಟ್‌ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ

ನೋಕಿಯಾ 6 ಸ್ಮಾರ್ಟ್‌ಫೋನ್:-

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…