ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…