News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

504

ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್‌ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್‌ಫೋನ್ ಮೇಲೆ ಆಫರ್ ಲಭ್ಯವಿದೆ.

ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.

ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.

ಪ್ರೈಮ್ ಸದಸ್ಯರಲ್ಲದವರಿಗೆ:-

ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.

ನೋಕಿಯಾ 8 ಸ್ಮಾರ್ಟ್‌ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ

ನೋಕಿಯಾ 6 ಸ್ಮಾರ್ಟ್‌ಫೋನ್:-

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…