ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…