ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…