ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…