ಉಪಯುಕ್ತ ಮಾಹಿತಿ

‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

480

ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್‌ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್‌ಫೋನ್ ಮೇಲೆ ಆಫರ್ ಲಭ್ಯವಿದೆ.

ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.

ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.

ಪ್ರೈಮ್ ಸದಸ್ಯರಲ್ಲದವರಿಗೆ:-

ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.

ನೋಕಿಯಾ 8 ಸ್ಮಾರ್ಟ್‌ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ

ನೋಕಿಯಾ 6 ಸ್ಮಾರ್ಟ್‌ಫೋನ್:-

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.