ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದೇ ಮನೆಯಲ್ಲಿ ಅಣ್ಣ-ತಮ್ಮ ಇದ್ದಲ್ಲಿ ಪಡಿತರ ಚೀಟಿ ಇಲ್ಲದವರಿಗೆ ಪರಿಹಾರ ಧನ ವಿತರಿಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು. ಪಡಿತರ ಚೀಟಿ ಇಲ್ಲವೆಂಬ ಕಾರಣಕ್ಕೆ ಪರಿಹಾರ ನಿಲ್ಲಿಸಬೇಡಿ.

ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ನೀಡದೆ ಒಂದೇ ಮನೆಯಲ್ಲಿ ವಾಸವಾಗಿದ್ದ ಅಣ್ಣ-ತಮ್ಮಂದಿರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಪರಿಹಾರ ಕೊಡಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು