ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಸಿನಿ ಲೋಕವು ಈಗಂತೂ ಹೆಚ್ಚು ಸದ್ದು ಮಾಡುತ್ತಿದ್ದು, ಎಲ್ಲಾ ಭಾಷಿಗರನ್ನು ತನ್ನಡೆಗೆ ಸೆಳೆಯುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಮತ್ತು ಸಂಗತಿಗಳು ಮಲಯಾಳಂ ಸಿನಿ ಲೋಕವನ್ನು ಶ್ರೀಮಂತಗೊಳಿಸುತ್ತಿವೆ.ಇದಕ್ಕೆ ಕಾರಣಗಳು ಇವೆ…
ಹೌದು, ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದು ಯಾವ ಮಟ್ಟಿಗೆ ಎಂದರೆ, ಕಣ್ ಸನ್ನೆ ಹುಡುಗಿ ಪ್ರಿಯಾ,ರಾತ್ರೋ ರಾತ್ರಿ ಸ್ಟಾರ್ ಆಗಿಬಿಟ್ಟಿದ್ದಾರೆ.ಈಗಂತೂ ಎಲ್ಲಿ ನೋಡಿದರೂ ಅದೊಂದೆ ವಿಡಿಯೋ. ಸಾಮಾಜಿಕ ಜಾಲತಾಣಗಳಲ್ಲಿ ಇದು ಪಡ್ಡೆ ಹುಡುಗರ ಫೇವರಿಟ್. ವಿಡಿಯೋದಲ್ಲಿ ಹಾಡಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿರೋದು ಅಭಿನಯಿಸಿರೋ ನಟರು ಹಾಗೂ ಈ ಹುಡುಗಿಯ ಕಣ್ ಸನ್ನೆಯ ನೋಟ.

ಈ ವಿಡಿಯೋ ಮಲಯಾಳಂನ ‘ಒರು ಆಡಾರ್ ಲವ್’ ಸಿನಿಮಾದ ಹಾಡೊಂದರ ಝಲಕ್. ಈ ಹಾಡು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಫೇಮಸ್ ಆಗ್ಬಿಡ್ತು.ಇದಕ್ಕೆ ಕಾರಣ ಈ ಹಾಡಿನಲ್ಲಿ ನಟಿಸಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣುಗಳು ನೋಟ ಎಂಥವರನ್ನು ಮಗ್ನಗೊಳಿಸುವಂತೆ ಮಾಡುತ್ತಿದೆ. ಕಣ್ಣು ಹೊಡೆದು ಹುಡುಗರ ಹೃದಯಕ್ಕೆ ಲಗ್ಗೆ ಇಡುವ ಅವಳ ಮಾದಕತೆ ಪಡ್ಡೆಗಳ ನಿದ್ದೆ ಕೆಡಿಸಿದೆ.

ಪ್ರಿಯಾ ಪ್ರಕಾಶ್ ವಾರಿಯರ್’ನ ಕಣ್ ಸನ್ನೆಯ ನೋಟ ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇದು ಯ್ಯೂಟ್ಯೂಬ್ ನಲ್ಲಿ ನಂ.1 ಟ್ರೆಂಡಿಂಗ್ ನಲ್ಲಿದ್ದು ಕೇವಲ 20 ಗಂಟೆಗಳಲ್ಲಿ 1 ಮಿಲಿಯನ್ ಗೂ ಅಧಿಕ ಜನರು ವೀಕ್ಷಿಸಿದ್ದು 50,000 ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಸೆನ್ಸೇಷನ್ ಕ್ರಿಯೇಟ್ ಮಾಡಿ ಒಂದೇ ರಾತ್ರಿಲಿ ಇಷ್ಟೆಲ್ಲ ಫೇಮಸ್ ಆಗಿರೋ ಈ ಹುಡುಗಿ ಹೆಸರು ಪ್ರಿಯಾ ಪ್ರಕಾಶ್ ವಾರಿಯರ್. ಇನ್ನೂ ಹದಿನೆಂಟು ವರ್ಷ ಹರೆಯದ ಸುರಸುಂದರಿ. ‘ಒರು ಆಡಾರ್ ಲವ್’ ಸಿನಿಮಾ ಮೂಲಕ ಮಲೆಯಾಳಂ ಚಿತ್ರ ರಂಗಕ್ಕೆ ಪರಿಚಯವಾಗುತ್ತಿರೋ ಉದಯೋನ್ಮುಖ ನಟಿ.

ಅಂತೂ ಇನ್ನೂ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆ ಇಡುತ್ತಿರುವ ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಹದಿನೆಂಟು ವರ್ಷ ಹರೆಯದ ಸುರಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ಕೇರಳದ ತ್ರಿಸೂರ್ ನಲ್ಲಿ ವಾಸವಾಗಿದ್ದು ಮೊದಲ ವರ್ಷದ ಬಿ.ಕಾಮ್ ವಿದ್ಯಾರ್ಥಿಯಾಗಿ ಓದುತ್ತಿದ್ದಾರೆ.

‘ಒರು ಆಡಾರ್ ಲವ್’ ಸಿನಿಮಾವನ್ನು ಮಲಯಾಳಂನ ನಿರ್ದೇಶಕ ಒಮರ್ ಲಾಲು ನಿರ್ದೇಶನ ಮಾಡುತ್ತಿದ್ದು ಮಾರ್ಚ್ 20ರಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.