ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…