ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.