News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

1326

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ಕಿವಿ ನೋವಿಗೆ ಇಲ್ಲಿದೆ ಮನೆ ಮದ್ದು

ತುಳಸಿ ಎಲೆ:-

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಬೆಳ್ಳುಳ್ಳಿ:-

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಸಾಸಿವೆ ಎಣ್ಣೆ:-

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ರಸ:-

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…