ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…