ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…