ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…