ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ.

ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು ಈತ ಮೊದಲು ಚೆನ್ನಾಗಿಯೇ ಇದ್ದ. ಇತ್ತೀಚೆಗೆ ಪಬ್ಜಿ ಗೇಮ್ಗೆ ಅಡಿಕ್ಟ್ ಆಗಿ ಹೀಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದದಲ್ಲಿ ಹರಿಬಿಟ್ಟಿದ್ದಾರೆ. ಆದ್ರೆ ಇದು ಯಾವಾಗ ನಡೆದಿದ್ದು?, ಆತ ಯಾರು?ನಿಜವಾಗಿಯೂ ಪಬ್ಜಿಯಿಂದಲೇ ಹೀಗಾಗಿದೆಯಾ ಎಂಬುದರ ಬಗ್ಗೆ ಖಚಿತ ಮಾಹಿತಿ ಮಾತ್ರ ಯಾರಿಗೂ ಸಿಕ್ಕಿಲ್ಲ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಬ್ಜಿಯಿಂದಲೇ ಹೀಗಾಗಿದೆ ಎಂಬುದು ಅವರ ಮನೆಯವರಿಂದ ಗೊತ್ತಾಗಬೇಕಾಗಿದೆ, ಆತ ಯಾರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರೂ ಸಹ ಪಬ್ಜಿ ಗೇಮ್ಗೆ ದಾಸರಾಗಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಡಿ ವಿಶ್ವದಲ್ಲೇ ಬಹುತೇಕ ಯುವ ಪೀಳಿಗೆಯನ್ನು ತನ್ನ ದಾಸರನ್ನಾಗಿಸಿಕೊಂಡಿರುವ ಪಬ್ಜಿ ಗೇಮ್ ಅದೆಷ್ಟೋ ಜೀವಗಳನ್ನು ಹಾಗೂ ಕುಟುಂಬಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಸಮಯದಲ್ಲಿ ವಿಜಯಪುರದ ಕಂದಕದಲ್ಲಿ ಬಿದ್ದು ಹೊರಳಾಡಿದ ಯುವಕನ ವಿಡಿಯೋ ನೋಡಿದವರಿಗೆಲ್ಲ ಆತಂಕ ಶುರುವಾಗಿದೆ. ಹಾಗಾಗಿ ಈ ಗೇಮ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಗಳು ಜೋರಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…