ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ.

ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು ಈತ ಮೊದಲು ಚೆನ್ನಾಗಿಯೇ ಇದ್ದ. ಇತ್ತೀಚೆಗೆ ಪಬ್ಜಿ ಗೇಮ್ಗೆ ಅಡಿಕ್ಟ್ ಆಗಿ ಹೀಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದದಲ್ಲಿ ಹರಿಬಿಟ್ಟಿದ್ದಾರೆ. ಆದ್ರೆ ಇದು ಯಾವಾಗ ನಡೆದಿದ್ದು?, ಆತ ಯಾರು?ನಿಜವಾಗಿಯೂ ಪಬ್ಜಿಯಿಂದಲೇ ಹೀಗಾಗಿದೆಯಾ ಎಂಬುದರ ಬಗ್ಗೆ ಖಚಿತ ಮಾಹಿತಿ ಮಾತ್ರ ಯಾರಿಗೂ ಸಿಕ್ಕಿಲ್ಲ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಬ್ಜಿಯಿಂದಲೇ ಹೀಗಾಗಿದೆ ಎಂಬುದು ಅವರ ಮನೆಯವರಿಂದ ಗೊತ್ತಾಗಬೇಕಾಗಿದೆ, ಆತ ಯಾರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರೂ ಸಹ ಪಬ್ಜಿ ಗೇಮ್ಗೆ ದಾಸರಾಗಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಡಿ ವಿಶ್ವದಲ್ಲೇ ಬಹುತೇಕ ಯುವ ಪೀಳಿಗೆಯನ್ನು ತನ್ನ ದಾಸರನ್ನಾಗಿಸಿಕೊಂಡಿರುವ ಪಬ್ಜಿ ಗೇಮ್ ಅದೆಷ್ಟೋ ಜೀವಗಳನ್ನು ಹಾಗೂ ಕುಟುಂಬಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಸಮಯದಲ್ಲಿ ವಿಜಯಪುರದ ಕಂದಕದಲ್ಲಿ ಬಿದ್ದು ಹೊರಳಾಡಿದ ಯುವಕನ ವಿಡಿಯೋ ನೋಡಿದವರಿಗೆಲ್ಲ ಆತಂಕ ಶುರುವಾಗಿದೆ. ಹಾಗಾಗಿ ಈ ಗೇಮ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಗಳು ಜೋರಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…