News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ರಾಜಕೀಯ

ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

96

ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.

ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.

ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು