ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ 25 ಲಕ್ಷ ರೂ. ನೀಡಲಾಗಿದೆ.

ಇನ್ಫೋಸಿಸ್ ಫೌಂಡೇಶನ್ ನಿಂದ 10 ಲಕ್ಷ ರೂ., ನ್ಯಾಷನಲ್ ಟ್ರಾವೆಲ್ಸ್ ನಿಂದ 10 ಲಕ್ಷ ರೂ., ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 10 ಲಕ್ಷ ರೂ. ಸೇರಿದಂತೆ ಅನೇಕರು ನೆರವು ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು 20 ಗುಂಟೆ ಜಮೀನು ನೀಡುವುದಾಗಿ ಹೇಳಿದ್ದಾರೆ. ಇದೇ ರೀತಿ ವಿದ್ಯಾರ್ಥಿಗಳು, ನೌಕರರು, ಸಂಘ-ಸಂಸ್ಥೆಯವರು ಗುರು ಅವರ ಕುಟುಂಬಕ್ಕೆ ನೆರವಾಗಿದ್ದಾರೆ.

ಪರಿಹಾರದ ಹಣದ ಹಂಚಿಕೆ ವಿಚಾರದಲ್ಲಿ ಗುರು ಅವರ ಪತ್ನಿ ಕಲಾವತಿ ಮತ್ತು ತಂದೆ -ತಾಯಿ ಹಾಗೂ ಸಹೋದರರ ನಡುವೆ ಘರ್ಷಣೆ ನಡೆದು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ, ಪೊಲೀಸರು ಈ ವಿಚಾರ ಬೇರೆಯವರಿಗೆ ಗೊತ್ತಾದರೆ, ಕೆಟ್ಟ ಸಂದೇಶ ಹೋಗುತ್ತದೆ. ತಿಥಿ ಕಾರ್ಯ ಮುಗಿದ ಬಳಿಕ ಸಮಸ್ಯೆ ಪರಿಹರಿಸುವುದಾಗಿ ಗುರು ಕುಟುಂಬದವರನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.