ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…