ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…