ಸುದ್ದಿ

ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

129

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.

ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…