ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ