ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.
ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.
ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.
ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…