News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

107

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ.

‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ,

ಚಿತ್ರೀಕರಣ ಆರಂಭವಾಗಿರಲಿಲ್ಲ. ‘ಯುವರತ್ನ’ ಚಿತ್ರೀಕರಣ ಮುಗಿಯುತ್ತಿದ್ದಂತೆ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…