News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Cinema

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

113

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ.

‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ,

ಚಿತ್ರೀಕರಣ ಆರಂಭವಾಗಿರಲಿಲ್ಲ. ‘ಯುವರತ್ನ’ ಚಿತ್ರೀಕರಣ ಮುಗಿಯುತ್ತಿದ್ದಂತೆ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…