ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ.

‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ,

ಚಿತ್ರೀಕರಣ ಆರಂಭವಾಗಿರಲಿಲ್ಲ. ‘ಯುವರತ್ನ’ ಚಿತ್ರೀಕರಣ ಮುಗಿಯುತ್ತಿದ್ದಂತೆ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…