ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ.

ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್ ದಾಳಿ ಮಾಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲೇ 2ನೇ ಅತಿದೊಡ್ಡ ಟೊಮೆಟೊ ವಹಿವಾಟು ನಡೆಸುವ ಕೇಂದ್ರ. ಪಾಪಿ ಪಾಕ್ಗೆ ಬುದ್ದಿ ಕಲಿಸಲು ರೈತರು ಮತ್ತು ಎಪಿಎಂಸಿ ಒಗ್ಗೂಡಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾಧ್ಯಮವೊಂದರ ನಿರೂಪಕನೊಬ್ಬ ಲೈವ್ ನಲ್ಲೇ ಭಾರತದ ವಿರುದ್ಧ ಅಣುಬಾಂಬ್ ದಾಳಿ ಮಾಡುವುದಾಗಿ ಹೇಳಿದ್ದಾನೆ.

“ ಭಾರತ ಕೊಳಕು ತುಂಬಿದ ರಾಷ್ಟ್ರ. ಟೊಮೆಟೋವನ್ನ ರಾಹುಲ್ ಅಥವಾ ಮೋದಿ ಮುಖಕ್ಕೆ ಎಸೆಯುತ್ತೇವೆ. ಅಲ್ಲದೆ ಟೊಮೆಟೊಗೆ ಪ್ರತಿಯಾಗಿ ಅಣುಬಾಂಬ್ ಮೂಲಕ ಉತ್ತರ ಕೊಡುವ ಸಮಯ ಬಂದಿದೆ” ಎಂದು ಮಾಧ್ಯಮದಲ್ಲಿ ಘಂಟಾಘೋವಾಗಿ ಹೇಳಿಕೊಂಡಿದ್ದಾನೆ. ಅಲ್ಲದೆ ಸಮಯ ಬಂದರೆ ಯಾವುದೇ ಕಾರಣಕ್ಕೂ ಅಣುಬಾಂಬ್ ದಾಳಿ ಮಾಡಲು ಹಿಂಜರಿಯಲ್ಲ ಅಂತಾ ಭಾರತಕ್ಕೆ ಎಚ್ಚರಿಕೆ ನೀಡಿದ್ದಾನೆ ಈ ಭೂಪ…!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.