ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ.

ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್ ದಾಳಿ ಮಾಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲೇ 2ನೇ ಅತಿದೊಡ್ಡ ಟೊಮೆಟೊ ವಹಿವಾಟು ನಡೆಸುವ ಕೇಂದ್ರ. ಪಾಪಿ ಪಾಕ್ಗೆ ಬುದ್ದಿ ಕಲಿಸಲು ರೈತರು ಮತ್ತು ಎಪಿಎಂಸಿ ಒಗ್ಗೂಡಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾಧ್ಯಮವೊಂದರ ನಿರೂಪಕನೊಬ್ಬ ಲೈವ್ ನಲ್ಲೇ ಭಾರತದ ವಿರುದ್ಧ ಅಣುಬಾಂಬ್ ದಾಳಿ ಮಾಡುವುದಾಗಿ ಹೇಳಿದ್ದಾನೆ.

“ ಭಾರತ ಕೊಳಕು ತುಂಬಿದ ರಾಷ್ಟ್ರ. ಟೊಮೆಟೋವನ್ನ ರಾಹುಲ್ ಅಥವಾ ಮೋದಿ ಮುಖಕ್ಕೆ ಎಸೆಯುತ್ತೇವೆ. ಅಲ್ಲದೆ ಟೊಮೆಟೊಗೆ ಪ್ರತಿಯಾಗಿ ಅಣುಬಾಂಬ್ ಮೂಲಕ ಉತ್ತರ ಕೊಡುವ ಸಮಯ ಬಂದಿದೆ” ಎಂದು ಮಾಧ್ಯಮದಲ್ಲಿ ಘಂಟಾಘೋವಾಗಿ ಹೇಳಿಕೊಂಡಿದ್ದಾನೆ. ಅಲ್ಲದೆ ಸಮಯ ಬಂದರೆ ಯಾವುದೇ ಕಾರಣಕ್ಕೂ ಅಣುಬಾಂಬ್ ದಾಳಿ ಮಾಡಲು ಹಿಂಜರಿಯಲ್ಲ ಅಂತಾ ಭಾರತಕ್ಕೆ ಎಚ್ಚರಿಕೆ ನೀಡಿದ್ದಾನೆ ಈ ಭೂಪ…!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…