ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ.

ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್ ದಾಳಿ ಮಾಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲೇ 2ನೇ ಅತಿದೊಡ್ಡ ಟೊಮೆಟೊ ವಹಿವಾಟು ನಡೆಸುವ ಕೇಂದ್ರ. ಪಾಪಿ ಪಾಕ್ಗೆ ಬುದ್ದಿ ಕಲಿಸಲು ರೈತರು ಮತ್ತು ಎಪಿಎಂಸಿ ಒಗ್ಗೂಡಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾಧ್ಯಮವೊಂದರ ನಿರೂಪಕನೊಬ್ಬ ಲೈವ್ ನಲ್ಲೇ ಭಾರತದ ವಿರುದ್ಧ ಅಣುಬಾಂಬ್ ದಾಳಿ ಮಾಡುವುದಾಗಿ ಹೇಳಿದ್ದಾನೆ.

“ ಭಾರತ ಕೊಳಕು ತುಂಬಿದ ರಾಷ್ಟ್ರ. ಟೊಮೆಟೋವನ್ನ ರಾಹುಲ್ ಅಥವಾ ಮೋದಿ ಮುಖಕ್ಕೆ ಎಸೆಯುತ್ತೇವೆ. ಅಲ್ಲದೆ ಟೊಮೆಟೊಗೆ ಪ್ರತಿಯಾಗಿ ಅಣುಬಾಂಬ್ ಮೂಲಕ ಉತ್ತರ ಕೊಡುವ ಸಮಯ ಬಂದಿದೆ” ಎಂದು ಮಾಧ್ಯಮದಲ್ಲಿ ಘಂಟಾಘೋವಾಗಿ ಹೇಳಿಕೊಂಡಿದ್ದಾನೆ. ಅಲ್ಲದೆ ಸಮಯ ಬಂದರೆ ಯಾವುದೇ ಕಾರಣಕ್ಕೂ ಅಣುಬಾಂಬ್ ದಾಳಿ ಮಾಡಲು ಹಿಂಜರಿಯಲ್ಲ ಅಂತಾ ಭಾರತಕ್ಕೆ ಎಚ್ಚರಿಕೆ ನೀಡಿದ್ದಾನೆ ಈ ಭೂಪ…!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…