ತಂತ್ರಜ್ಞಾನ

ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

867

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.

ಬಿಬಿಎಂಪಿ ಕೂಡಾ ಪಿಆರ್‌ಟಿಎಸ್‌ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.

ಯೋಜನೆಯ ವೆಚ್ಚ:-

ಪ್ರತಿ ಕಿ.ಮೀ. ಪಿಆರ್‌ಟಿಎಸ್‌ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.

ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್‌ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್‌ಸಿಸಿ ಕಂಬಗಳು ಮತ್ತು ಸ್ಲಾಬ್‌ ನಿರ್ಮಿಸಿ ಅದರ ಮೇಲೆ ಪಾಡ್‌ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.

ಏನಿದು ಪಿಆರ್‌ಟಿಎಸ್‌?

ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.

ಎಲ್ಲಿಂದ ಎಲ್ಲಿಯವರಿಗೆ?

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್‌ನಿಂದ ವೈಟ್‌ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

ವೈಟ್‌ಫೀಲ್ಡ್‌ ಯಾಕೆ?

ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್‌ಫೀಲ್ಡ್‌.

ನಿತ್ಯ ಪೀಕ್‌ ಅವರ್‌ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೀಗಿರುತ್ತೆ ಪಾಡ್‌ ಕಾರ್:-

ವಂಡರ್‌ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್‌ ಕಾರುಗಳಂತೆಯೇ ಇರುವ ಈ ಪಾಡ್‌ ಟ್ಯಾಕ್ಸಿಗಳು ಮ್ಯಾಗ್ನೆಟಿಕ್‌ ವ್ಹೀಲ್‌ ಮೂಲಕ ಕಾರ್ಯಾಚರಣೆ ಮಾಡುತ್ತವೆ.

ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್‌ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.

ಪ್ರಯಾಣ ದರ ಕಡಿಮೆ?

ಆಟೋ, ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್‌ಟಿಎಸ್‌ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್‌ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…