ಸುದ್ದಿ

ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

50

ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು.

ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ.

ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು.

ಈ ಸಮಯದಲ್ಲಿ ಯಾವುದೇ ಹಳೆ ಆಹಾರವನ್ನು ಸೇವಿಸಬಾರದು. ತಾಜಾ ಆಹಾರವನ್ನು ಮಾತ್ರ ಸೇವಿಸಬೇಕು. ಪೂರ್ವಜರಿಗೂ ಹಳೆ ಆಹಾರವನ್ನು ನೀಡಬಾರದು. ವಾತಾವರಣದಲ್ಲಿ ಬದಲಾವಣೆಯಾಗುವ ಸಮಯವಿದು. ಹಾಗೆ ಫ್ರಿಜ್ ನಲ್ಲಿ ತುಂಬಾ ಸಮಯ ಇಟ್ಟ ಆಹಾರವನ್ನು ಸೇವಿಸಬೇಡಿ.

ಪೂರ್ವಜರಿಗೆ ಆಹಾರವನ್ನು ಬೆಳ್ಳಿ ಬಟ್ಟಲಿನಲ್ಲಿ ನೀಡಬೇಕು. ಈ ಲೋಕ ಅದ್ರ ಸುತ್ತಲಿನ ಎಲ್ಲ ದುಷ್ಟ ಶಕ್ತಿಗಳನ್ನು ನಾಶ ಮಾಡುತ್ತದೆ.

ಶ್ರಾದ್ಧಕ್ಕಾಗಿ ಆಹಾರ ತಯಾರಿಸುವವರ ಮುಖ ಪೂರ್ವ ಭಾಗಕ್ಕಿರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…