ಭವಿಷ್ಯ, ವಿಧ್ಯಾಭ್ಯಾಸ

ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

708

ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

ಎಕನಾಮಿಕ್ಸ್‌ನಲ್ಲಿ ಬಿಎ : –

ಬ್ಯಾಂಕಿಂಗ್‌ ಅಥವಾ ಫಿನಾನ್ಸ್‌ನಲ್ಲಿ ಕರಿಯರ್‌ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್‌ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.

ಬಿಎ ಇನ್‌ ಸೈಕಾಲಜಿ : 

ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್‌ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್‌ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್‌,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.

ಬಿಎ ಇಂಗ್ಲಿಷ್‌ ಲಿಟ್ರೇಚರ್‌ : 

ಇಂಗ್ಲಿಷ್‌ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್‌ ನೀಡುತ್ತದೆ. ಇಂಗ್ಲಿಷ್‌ ಲಿಟ್ರೇಚರ್‌ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್‌ ರೈಟಿಂಗ್‌, ಟೀಚಿಂಗ್‌, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್‌ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್‌ ಆಗಿ ನಿಮ್ಮ ಕರಿಯರ್‌ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್‌ ರೂಪಿಸಿಕೊಳ್ಳಬಹುದು.

ಬಿಎ ಇತಿಹಾಸ :-

 ಇದು ಬೋರಿಂಗ್‌ ಸಬ್ಜೆಕ್ಟ್‌ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್‌ ಸಬ್ಜೆಕ್ಟ್‌‌ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್‌ ವಿಭಾಗದಲ್ಲಿ ಕರಿಯರ್‌ ಆಯ್ಕೆ ಮಾಡಿಕೊಳ್ಳಬಹುದು.

ಫಾರಿನ್‌ ಲಾಂಗ್ವೇಜ್‌ :-

ಇತ್ತೀಚಿನ ದಿನಗಳಲ್ಲಿ ಫಾರಿನ್‌ ಲಾಂಗ್ವೇಜ್‌ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್‌ ಲಾಂಗ್ವೆಜ್‌ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ